Get 3 audiobooks free with a 30-day Free Trial
Sign Up Free
Loading...
Welcome
Sign up
Login
Browse Books
Deals
VIP
Gifts
0
Loading...
Play Sample
[Kannada] - Aadaadta Aayushya
Author:
ಗಿರೀಶ ಕಾರ್ನಾಡ
Read by:
Sanchari Vijay
Read
Read
Own
Own
Unabridged Audiobook
Listen Free Now
Listen free with a 30-day free trial
Choose 2 bonus VIP books
Enjoy 10,000 always free books
Add to Cart - $14.99
Remove from Cart
Give as a gift
Ratings
Book
Narrator
Release Date
August 19, 2021
Duration
15 hours 9 minutes
Summary
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ನಾಟಕಕಾರ ಗಿರೀಶ ಕಾರ್ನಾಡ ಅವರ ಆತ್ಮಕತೆ 'ಆಡಾಡತ ಆಯುಷ್ಯ'. ಬೇಂದ್ರೆಯವರ ಕವಿತೆಯ ಸಾಲನ್ನು ಕಾರ್ನಾಡರು ತಮ್ಮ ಆತ್ಮಕತೆಯ ಶೀರ್ಷಿಕೆ ಮಾಡಿದ್ದಾರೆ.
ಶಿರಸಿಯಲ್ಲಿ ಬಾಲ್ಯ ಕಳೆದ ಕಾರ್ನಾಡ ಅವರು ಧಾರವಾಡದ ಕಾಲೇಜು, ಆಕ್ಸಫರ್ಡ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕವಿಯಾಗಬೇಕು ಅಂದು ಕೊಂಡಿದ್ದ ಕಾರ್ನಾಡರು ಹರಯದ ದಿನಗಳಲ್ಲಿ ಚಿತ್ರ ಬಿಡಿಸಿ ಅದನ್ನು ಗಣ್ಯರಿಗೆ ಕಳಿಸಿ ಅವರ ಹಸ್ತಾಕ್ಷರ ಸಂಗ್ರಹಿಸುವ ಪರಿಪಾಠ ಇಟ್ಟುಕೊಂಡಿದ್ದರು.
ನಾಟಕಕಾರ, ನಟ, ನಿರ್ದೇಶಕ, ರಂಗತಜ್ಞ, ಆಡಳಿತಗಾರ ಹೀಗೆ ಹತ್ತು ಹಲವು ರೀತಿಯಲ್ಲಿ ಅನಾವರಣಗೊಂಡಿರುವ ಕಾರ್ನಾಡರ ವ್ಯಕ್ತಿತ್ವ ಅವರದೇ ಮಾತುಗಳಲ್ಲಿ ಓದುಗ ಸೊಗಸು ಈ ಪುಸ್ತಕದಿಂದ ದೊರೆಯುತ್ತದೆ. ವಿಶಿಷ್ಟ ಅನುಭವಗಳನ್ನು ಮನಮುಟ್ಟುವ ರೀತಿಯಲ್ಲಿ ಕಾರ್ನಾಡರು ದಾಖಲಿಸಿದ್ದಾರೆ.
Browse By Category
Biography & Memoir
>
Memoirs
Literature
[Kannada] - Aadaadta Aayushya
Author:
ಗಿರೀಶ ಕಾರ್ನಾಡ
Read by:
Sanchari Vijay
Add to Cart - $14.99
Remove from Cart
Listen Free Now
Get any book plus
2 bonus VIP books
1 book added to cart
[Kannada] - Aadaadta Aayushya...
ಗಿರೀಶ ಕಾರ್ನಾಡ
Subtotal
$14.99
View Cart
Continue Browsing
~~title~~
Back
Next
~~carousel-body~~
~~book-title~~
~~author-single-string~~
~~tag-text~~
© Copyright 2011 - 2026 Storytel Audiobooks USA LLC. All Rights Reserved.